ದಿನಾಂಕ: 05-11-2017 ರಂದು ಕೃಷಿಕ್ ಸರ್ವೋದಯ ಟ್ರಸ್ಟ್, ಮಂಡ್ಯ ರವರ ವತಿಯಿಂದ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಬುನಾದಿ ತರಬೇತಿ ಸಮಾರೋಪ ಸಮಾರಂಭದಲ್ಲಿ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿರವರಾದ ಶ್ರೀಮತಿ ರಾಧಿಕಾ.ಜಿ, ಐಪಿಎಸ್ ರವರು ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಮಾರ್ಗದರ್ಶನ ನೀಡಿದರು. ಸಮಾರಂಭದಲ್ಲಿ ಡಾ|| ಹೆಚ್.ಡಿ.ಚೌಡಯ್ಯ, ಚೇರ್‍ಮನ್, ಪಿಇಟಿ ರವರು ಹಾಗು ಇತರೆ ಗಣ್ಯರು ಉಪಸ್ಥಿತರಿದ್ದರು.




No comments:

Post a Comment