ದಿನಾಂಕ: 30-12-2017 ರಂದು ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಅಪರ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀಮತಿ ಲಾವಣ್ಯ ಬಿ.ಎನ್. ರವರ ನೇತೃತ್ವದಲ್ಲಿ ಮಂಡ್ಯ ನಗರದಲ್ಲಿ ಬೈಕ್ ರಾ ್ಯಲಿ ಯನ್ನು ಹಮ್ಮಿಕೊಳ್ಳಲಾಯಿತು. ಹಾಗೂ ಸಾರ್ವಜನಿಕರಿಗೆ ಅಪರಾಧ ತಡೆಗೆ ಸಂಬಂಧಿಸಿದ ಕರ ಪತ್ರಗಳನ್ನು ಹಂಚಲಾಯಿತು.




No comments:

Post a Comment