ಕರ್ನಾಟಕ ವಿಧಾನಸಭಾ ಚುನಾವಣೆಯ ಸಂಬಂಧ ಜಿಲ್ಲಾ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ವಿವಿಧ ಸೇನಾ ಪಡೆ ರವರಿಂದ ಮಂಡ್ಯ ನಗರ, ಮದ್ದೂರು, ಅರಕೆರೆ ಹಾಗೂ ಇತರೆ ಕಡೆಗಳಲ್ಲಿ ಪಥ ಸಂಚಲನ ನಡೆಸಲಾಯಿತು.









ನಾಗಮಂಗಲ ಪೊಲೀಸರ ಕಾರ್ಯಾಚರಣೆ ಪತ್ರಿಕಾ ವರದಿಗಳು






ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಚೆಕ್ ಪೋಸ್ಟ್ ಗಳನ್ನು ತೆರೆಯಲಾಗಿದ್ದು ಪೊಲೀಸ್ ಇಲಾಖೆ ಹಾಗೂ ಇತರೆ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಯವರಿಂದ ವಾಹನ ತಪಾಸಣೆ ಮಾಡಲಾಗುತ್ತಿರುತ್ತದೆ.






ಮಂಡ್ಯ ಜಿಲ್ಲಾ ಪೊಲೀಸ್ ವಾಹನಗಳಲ್ಲಿ ತುರ್ತು ಸಂದರ್ಭಕ್ಕೆ ಅವಶ್ಯಕವಾಗಿರುವ ಬೆಂಕಿ ನಂದಿಸುವ ಉಪಕರಣವನ್ನು [Fire Extinguisher] ಅಳವಡಿಸಲಾಗಿರುತ್ತದೆ.









ಕರ್ನಾಟಕ ವಿಧಾನಸಭಾ ಚುನಾವಣೆಯ ಸಂಬಂಧ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಕೇಂದ್ರೀಯ ಸಶಸ್ತ್ರ ಸೀಮಾ ಬಲ [SSB] ರವರಿಂದ ದಿನಾಂಕ: 07-04-2018 ರಂದು ಮಳವಳ್ಳಿ ಟೌನ್ ನಲ್ಲಿ ಪಥ ಸಂಚಲನ ನಡೆಸಲಾಯಿತು.